ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗಲು ಇದೂ ಒಂದು ಕಾರಣ?

ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗಲು ಇದೂ ಒಂದು ಕಾರಣ?

Suvarna News   | Asianet News
Published : Jul 20, 2020, 01:17 PM IST

ಬೆಂಗಳೂರಿನಲ್ಲಿ ಟೆಸ್ಟಿಂಗ್ ಕಡಿಮೆಯಾಗುತ್ತಿದ್ದು, ಪಾಸಿಟಿವ್ ಹೆಚ್ಚಾಗುತ್ತಿದೆ. ಹಾಗಾಗಿ ಟೆಸ್ಟಿಂಗ್ ಜಾಸ್ತಿಯಾಗಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. 
 

ಬೆಂಗಳೂರು (ಜು. 20):  ಟೆಸ್ಟಿಂಗ್ ಕಡಿಮೆಯಾಗುತ್ತಿದ್ದು, ಪಾಸಿಟಿವ್ ಹೆಚ್ಚಾಗುತ್ತಿದೆ. ಹಾಗಾಗಿ ಟೆಸ್ಟಿಂಗ್ ಜಾಸ್ತಿಯಾಗಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. 

ಪ್ರಸ್ತುತ ನಿತ್ಯ 35 ಸಾವಿರ ಪರೀಕ್ಷೆ ನಡೆಸುತ್ತಿದ್ದು ಮುಂದಿನ 15 ದಿನಗಳೊಳಗಾಗಿ ನಿತ್ಯ 50 ಸಾವಿರ ಪರೀಕ್ಷೆ ನಡೆಸಬೇಕು. ಅಲ್ಲದೇ ಪರರೀಕ್ಷೆ ನಡೆಸಿದ ದಿನವೇ ಫಲಿತಾಂಶ ದೊರೆಯುವಂತೆ ಮಾಡಬೇಕು. ಇದಕ್ಕೆ ಅಗತ್ಯ ಪ್ರಯೋಗಾಲಯಗಳು ಸಿದ್ಧವಾಗಿವೆ. ತ್ವರಿತ ಫಲಿತಾಂಶದಿಂದ ಸೋಂಕಿತರ ಸಂಪರ್ಕ ಪತ್ತೆ, ಕ್ವಾರಂಟೈನ್ ಮಾಡುವ ಮೂಲಕ ಸೋಂಕು ಹರಡದಂತೆ ಪರಿಣಾಮಕಾರಿಯಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!