ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗಲು ಇದೂ ಒಂದು ಕಾರಣ?

ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗಲು ಇದೂ ಒಂದು ಕಾರಣ?

Suvarna News   | Asianet News
Published : Jul 20, 2020, 01:17 PM IST

ಬೆಂಗಳೂರಿನಲ್ಲಿ ಟೆಸ್ಟಿಂಗ್ ಕಡಿಮೆಯಾಗುತ್ತಿದ್ದು, ಪಾಸಿಟಿವ್ ಹೆಚ್ಚಾಗುತ್ತಿದೆ. ಹಾಗಾಗಿ ಟೆಸ್ಟಿಂಗ್ ಜಾಸ್ತಿಯಾಗಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. 
 

ಬೆಂಗಳೂರು (ಜು. 20):  ಟೆಸ್ಟಿಂಗ್ ಕಡಿಮೆಯಾಗುತ್ತಿದ್ದು, ಪಾಸಿಟಿವ್ ಹೆಚ್ಚಾಗುತ್ತಿದೆ. ಹಾಗಾಗಿ ಟೆಸ್ಟಿಂಗ್ ಜಾಸ್ತಿಯಾಗಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. 

ಪ್ರಸ್ತುತ ನಿತ್ಯ 35 ಸಾವಿರ ಪರೀಕ್ಷೆ ನಡೆಸುತ್ತಿದ್ದು ಮುಂದಿನ 15 ದಿನಗಳೊಳಗಾಗಿ ನಿತ್ಯ 50 ಸಾವಿರ ಪರೀಕ್ಷೆ ನಡೆಸಬೇಕು. ಅಲ್ಲದೇ ಪರರೀಕ್ಷೆ ನಡೆಸಿದ ದಿನವೇ ಫಲಿತಾಂಶ ದೊರೆಯುವಂತೆ ಮಾಡಬೇಕು. ಇದಕ್ಕೆ ಅಗತ್ಯ ಪ್ರಯೋಗಾಲಯಗಳು ಸಿದ್ಧವಾಗಿವೆ. ತ್ವರಿತ ಫಲಿತಾಂಶದಿಂದ ಸೋಂಕಿತರ ಸಂಪರ್ಕ ಪತ್ತೆ, ಕ್ವಾರಂಟೈನ್ ಮಾಡುವ ಮೂಲಕ ಸೋಂಕು ಹರಡದಂತೆ ಪರಿಣಾಮಕಾರಿಯಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!