8 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?

8 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?

Suvarna News   | Asianet News
Published : Apr 03, 2021, 10:13 AM ISTUpdated : Apr 03, 2021, 10:22 AM IST

ರಾಜ್ಯದಲ್ಲಿ ಕೊರೊನಾ 2 ನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸೋಂಕು ನಿಯಂತ್ರಣಕ್ಕಾಗಿ ಏ. 02 ರಿಂದ 20 ರವರೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದೆ. 

ಬೆಂಗಳೂರು (ಏ. 03): ರಾಜ್ಯದಲ್ಲಿ ಕೊರೊನಾ 2 ನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸೋಂಕು ನಿಯಂತ್ರಣಕ್ಕಾಗಿ ಏ. 02 ರಿಂದ 20 ರವರೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಧಾರವಾಡದಲ್ಲಿ ಕಠಿಣ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಮಾರ್ಗಸೂಚಿ ಯಾವ ರೀತಿ ಜಾರಿಯಾಗಿದೆ..? ಹೇಗಿದೆ ಚಿತ್ರಣ ನೋಡಿ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!