Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Published : Jan 04, 2022, 11:43 AM IST

ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ಬೆಂಗಳೂರು (ಜ. 04): ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ (Bengaluru) 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. 10 ದಿನದ ಅವಧಿಯಲ್ಲಿ ಕೊರೊನಾಗೆ 41 ಸೋಂಕಿತರು ಬಲಿಯಾಗಿದ್ದಾರೆ. ಈ 41 ಮಂದಿಯಲ್ಲಿ 25 ಮಂದಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. 

'3 ನೇ ಅಲೆಯಲ್ಲಿ ಮನುಷ್ಯನ ಶ್ವಾಸಕೋಶಕ್ಕೆ ಅಪಾಯ ಇಲ್ಲ. ಒಮಿಕ್ರೋನ್ ವೈರಸ್‌ನಿಂದ ಶ್ವಾಸಕೋಶಕ್ಕೆ ಹಾನಿಯಾಗಬಹುದು. ವ್ಯಾಕ್ಸಿನ್ ಪಡೆದು ಶ್ವಾಸಕೋಶಗಳನ್ನು ರಕ್ಷಿಸಿಕೊಳ್ಳಿ ಎಂದು ಕೊರೋನಾ ವಿಜ್ಞಾನಿ ಡಾ. ವಿಶಾಲ್ ರಾವ್ ಸಲಹೆ ನೀಡಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more