Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Published : Jan 04, 2022, 11:43 AM IST

ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ಬೆಂಗಳೂರು (ಜ. 04): ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ (Bengaluru) 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. 10 ದಿನದ ಅವಧಿಯಲ್ಲಿ ಕೊರೊನಾಗೆ 41 ಸೋಂಕಿತರು ಬಲಿಯಾಗಿದ್ದಾರೆ. ಈ 41 ಮಂದಿಯಲ್ಲಿ 25 ಮಂದಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. 

'3 ನೇ ಅಲೆಯಲ್ಲಿ ಮನುಷ್ಯನ ಶ್ವಾಸಕೋಶಕ್ಕೆ ಅಪಾಯ ಇಲ್ಲ. ಒಮಿಕ್ರೋನ್ ವೈರಸ್‌ನಿಂದ ಶ್ವಾಸಕೋಶಕ್ಕೆ ಹಾನಿಯಾಗಬಹುದು. ವ್ಯಾಕ್ಸಿನ್ ಪಡೆದು ಶ್ವಾಸಕೋಶಗಳನ್ನು ರಕ್ಷಿಸಿಕೊಳ್ಳಿ ಎಂದು ಕೊರೋನಾ ವಿಜ್ಞಾನಿ ಡಾ. ವಿಶಾಲ್ ರಾವ್ ಸಲಹೆ ನೀಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more