Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Published : Jan 04, 2022, 11:43 AM IST

ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ಬೆಂಗಳೂರು (ಜ. 04): ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ (Bengaluru) 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. 10 ದಿನದ ಅವಧಿಯಲ್ಲಿ ಕೊರೊನಾಗೆ 41 ಸೋಂಕಿತರು ಬಲಿಯಾಗಿದ್ದಾರೆ. ಈ 41 ಮಂದಿಯಲ್ಲಿ 25 ಮಂದಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. 

'3 ನೇ ಅಲೆಯಲ್ಲಿ ಮನುಷ್ಯನ ಶ್ವಾಸಕೋಶಕ್ಕೆ ಅಪಾಯ ಇಲ್ಲ. ಒಮಿಕ್ರೋನ್ ವೈರಸ್‌ನಿಂದ ಶ್ವಾಸಕೋಶಕ್ಕೆ ಹಾನಿಯಾಗಬಹುದು. ವ್ಯಾಕ್ಸಿನ್ ಪಡೆದು ಶ್ವಾಸಕೋಶಗಳನ್ನು ರಕ್ಷಿಸಿಕೊಳ್ಳಿ ಎಂದು ಕೊರೋನಾ ವಿಜ್ಞಾನಿ ಡಾ. ವಿಶಾಲ್ ರಾವ್ ಸಲಹೆ ನೀಡಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more