Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Omicron Variant: ಶೇ. 70 ರಷ್ಟು ವೇಗವಾಗಿ ಹರಡುತ್ತೆ, ವ್ಯಾಕ್ಸಿನ್ ತಗೋಳಿ, ಶ್ವಾಸಕೋಶ ರಕ್ಷಿಸಿಕೊಳ್ಳಿ

Published : Jan 04, 2022, 11:43 AM IST

ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ಬೆಂಗಳೂರು (ಜ. 04): ಸತತ 3 ನೇ ದಿನ ಸಾವಿರದ ಗಡಿ ದಾಟಿದೆ ಸೋಂಕಿತರ ಸಂಖ್ಯೆ. 2 ನೇ ಅಲೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಜನರು ಪರದಾಡಿದ್ದರು. ಇದೀಗ ಬೆಂಗಳೂರಿನಲ್ಲಿ (Bengaluru) 3 ನೇ ಅಲೆಗೂ (3rd Wave) ಮುನ್ನವೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. 10 ದಿನದ ಅವಧಿಯಲ್ಲಿ ಕೊರೊನಾಗೆ 41 ಸೋಂಕಿತರು ಬಲಿಯಾಗಿದ್ದಾರೆ. ಈ 41 ಮಂದಿಯಲ್ಲಿ 25 ಮಂದಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. 

'3 ನೇ ಅಲೆಯಲ್ಲಿ ಮನುಷ್ಯನ ಶ್ವಾಸಕೋಶಕ್ಕೆ ಅಪಾಯ ಇಲ್ಲ. ಒಮಿಕ್ರೋನ್ ವೈರಸ್‌ನಿಂದ ಶ್ವಾಸಕೋಶಕ್ಕೆ ಹಾನಿಯಾಗಬಹುದು. ವ್ಯಾಕ್ಸಿನ್ ಪಡೆದು ಶ್ವಾಸಕೋಶಗಳನ್ನು ರಕ್ಷಿಸಿಕೊಳ್ಳಿ ಎಂದು ಕೊರೋನಾ ವಿಜ್ಞಾನಿ ಡಾ. ವಿಶಾಲ್ ರಾವ್ ಸಲಹೆ ನೀಡಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more