ಕೊರೊನಾ ಪೀಡಿತ ಜಿಲ್ಲೆಗಳಲ್ಲಿ ಟಫ್‌ ರೂಲ್ಸ್?

Oct 8, 2020, 10:29 AM IST

ಬೆಂಗಳೂರು (ಅ. 08): ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಕೊರೊನಾ ಹೆಚ್ಚಾಗುತ್ತಿರುವ 11 ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಕಾನೂನನ್ನು ಇನ್ನಷ್ಟು ಬಿಗಿಗೊಳಿಸುವ ಸಾಧ್ಯತೆ ಇದೆ. 11 ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. 

2021 ರ ಜುಲೈ ಒಳಗೆ 25 ಕೋಟಿ ಜನರಿಗೆ ಲಸಿಕೆ!