ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

Published : May 22, 2021, 12:35 PM ISTUpdated : May 22, 2021, 01:22 PM IST

- ಭಯಬೇಡ, ಇರಲಿ ಭರವಸೆ, ಲಸಿಕೆ ಪಡೆದವರಲ್ಲಿ ಸಾವು ಕಡಿಮೆ

- ಮೊದಲ ಅಲೆ ವೇಳೆ 10212 ಹಿರಿಯರು ಸಾವು,

- 2 ನೇ ಅಲೆಯಲ್ಲಿ 7832 ಹಿರಿಯರು ಸಾವು 

ಬೆಂಗಳೂರು (ಮೇ. 22): ಲಸಿಕೆ ಬಗ್ಗೆ ಸಕಾರಾತ್ಮಕ, ನಕಾರಾತ್ಮಕ ಅಭಿಪ್ರಾಯದ ಬೆನ್ನಲ್ಲೇ ಭರವಸೆ ಮೂಡಿಸುವ ಮಾಹಿತಿಯೊಂದು ಹೊರ ಬಿದ್ದಿದೆ. ಪಡೆದವರಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಮೊದಲ ಅಲೆಯಲ್ಲಿ 10212 ಹಿರಿಯರು ಸಾವನ್ನಪ್ಪಿದ್ದರು. ಅದೇ ಎರಡನೇ ಅಲೆಯಲ್ಲಿ ಈವರೆಗೆ 7832 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಅಲೆಯಲ್ಲಿ 50 ವರ್ಷದೊಳಗಿನ 2205 ಮಂದಿ, ಹಾಗೂ 50 ವರ್ ಮೇಲ್ಪಟ್ಟ 10, 212 ಮಂದಿ ಸಾವನ್ನಪ್ಪಿದ್ದಾರೆ. ಎರಡನೇ ಅಲೆಯಲ್ಲಿ 50 ವರ್ಷದೊಳಗಿನ 2304 ಮಂದಿ, 50 ವರ್ಷ ಮೇಲ್ಪಟ್ಟ 7832 ಮಂದಿ ಮೃತಪಟ್ಟಿದ್ದಾರೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!