ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

Published : May 22, 2021, 12:35 PM ISTUpdated : May 22, 2021, 01:22 PM IST

- ಭಯಬೇಡ, ಇರಲಿ ಭರವಸೆ, ಲಸಿಕೆ ಪಡೆದವರಲ್ಲಿ ಸಾವು ಕಡಿಮೆ

- ಮೊದಲ ಅಲೆ ವೇಳೆ 10212 ಹಿರಿಯರು ಸಾವು,

- 2 ನೇ ಅಲೆಯಲ್ಲಿ 7832 ಹಿರಿಯರು ಸಾವು 

ಬೆಂಗಳೂರು (ಮೇ. 22): ಲಸಿಕೆ ಬಗ್ಗೆ ಸಕಾರಾತ್ಮಕ, ನಕಾರಾತ್ಮಕ ಅಭಿಪ್ರಾಯದ ಬೆನ್ನಲ್ಲೇ ಭರವಸೆ ಮೂಡಿಸುವ ಮಾಹಿತಿಯೊಂದು ಹೊರ ಬಿದ್ದಿದೆ. ಪಡೆದವರಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಮೊದಲ ಅಲೆಯಲ್ಲಿ 10212 ಹಿರಿಯರು ಸಾವನ್ನಪ್ಪಿದ್ದರು. ಅದೇ ಎರಡನೇ ಅಲೆಯಲ್ಲಿ ಈವರೆಗೆ 7832 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಅಲೆಯಲ್ಲಿ 50 ವರ್ಷದೊಳಗಿನ 2205 ಮಂದಿ, ಹಾಗೂ 50 ವರ್ ಮೇಲ್ಪಟ್ಟ 10, 212 ಮಂದಿ ಸಾವನ್ನಪ್ಪಿದ್ದಾರೆ. ಎರಡನೇ ಅಲೆಯಲ್ಲಿ 50 ವರ್ಷದೊಳಗಿನ 2304 ಮಂದಿ, 50 ವರ್ಷ ಮೇಲ್ಪಟ್ಟ 7832 ಮಂದಿ ಮೃತಪಟ್ಟಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!