ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

Published : May 22, 2021, 12:35 PM ISTUpdated : May 22, 2021, 01:22 PM IST

- ಭಯಬೇಡ, ಇರಲಿ ಭರವಸೆ, ಲಸಿಕೆ ಪಡೆದವರಲ್ಲಿ ಸಾವು ಕಡಿಮೆ

- ಮೊದಲ ಅಲೆ ವೇಳೆ 10212 ಹಿರಿಯರು ಸಾವು,

- 2 ನೇ ಅಲೆಯಲ್ಲಿ 7832 ಹಿರಿಯರು ಸಾವು 

ಬೆಂಗಳೂರು (ಮೇ. 22): ಲಸಿಕೆ ಬಗ್ಗೆ ಸಕಾರಾತ್ಮಕ, ನಕಾರಾತ್ಮಕ ಅಭಿಪ್ರಾಯದ ಬೆನ್ನಲ್ಲೇ ಭರವಸೆ ಮೂಡಿಸುವ ಮಾಹಿತಿಯೊಂದು ಹೊರ ಬಿದ್ದಿದೆ. ಪಡೆದವರಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಮೊದಲ ಅಲೆಯಲ್ಲಿ 10212 ಹಿರಿಯರು ಸಾವನ್ನಪ್ಪಿದ್ದರು. ಅದೇ ಎರಡನೇ ಅಲೆಯಲ್ಲಿ ಈವರೆಗೆ 7832 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಅಲೆಯಲ್ಲಿ 50 ವರ್ಷದೊಳಗಿನ 2205 ಮಂದಿ, ಹಾಗೂ 50 ವರ್ ಮೇಲ್ಪಟ್ಟ 10, 212 ಮಂದಿ ಸಾವನ್ನಪ್ಪಿದ್ದಾರೆ. ಎರಡನೇ ಅಲೆಯಲ್ಲಿ 50 ವರ್ಷದೊಳಗಿನ 2304 ಮಂದಿ, 50 ವರ್ಷ ಮೇಲ್ಪಟ್ಟ 7832 ಮಂದಿ ಮೃತಪಟ್ಟಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!