ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

ಲಸಿಕೆ ಪಡೆದ ಹಿರಿಯರಲ್ಲಿ ಸಾವಿನ ಪ್ರಮಾಣ ಇಳಿಕೆ, ಲಸಿಕೆ ಬಗ್ಗೆ ಇರಲಿ ಭರವಸೆ

Published : May 22, 2021, 12:35 PM ISTUpdated : May 22, 2021, 01:22 PM IST

- ಭಯಬೇಡ, ಇರಲಿ ಭರವಸೆ, ಲಸಿಕೆ ಪಡೆದವರಲ್ಲಿ ಸಾವು ಕಡಿಮೆ

- ಮೊದಲ ಅಲೆ ವೇಳೆ 10212 ಹಿರಿಯರು ಸಾವು,

- 2 ನೇ ಅಲೆಯಲ್ಲಿ 7832 ಹಿರಿಯರು ಸಾವು 

ಬೆಂಗಳೂರು (ಮೇ. 22): ಲಸಿಕೆ ಬಗ್ಗೆ ಸಕಾರಾತ್ಮಕ, ನಕಾರಾತ್ಮಕ ಅಭಿಪ್ರಾಯದ ಬೆನ್ನಲ್ಲೇ ಭರವಸೆ ಮೂಡಿಸುವ ಮಾಹಿತಿಯೊಂದು ಹೊರ ಬಿದ್ದಿದೆ. ಪಡೆದವರಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಮೊದಲ ಅಲೆಯಲ್ಲಿ 10212 ಹಿರಿಯರು ಸಾವನ್ನಪ್ಪಿದ್ದರು. ಅದೇ ಎರಡನೇ ಅಲೆಯಲ್ಲಿ ಈವರೆಗೆ 7832 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಅಲೆಯಲ್ಲಿ 50 ವರ್ಷದೊಳಗಿನ 2205 ಮಂದಿ, ಹಾಗೂ 50 ವರ್ ಮೇಲ್ಪಟ್ಟ 10, 212 ಮಂದಿ ಸಾವನ್ನಪ್ಪಿದ್ದಾರೆ. ಎರಡನೇ ಅಲೆಯಲ್ಲಿ 50 ವರ್ಷದೊಳಗಿನ 2304 ಮಂದಿ, 50 ವರ್ಷ ಮೇಲ್ಪಟ್ಟ 7832 ಮಂದಿ ಮೃತಪಟ್ಟಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!