ನಾಳೆಯಿಂದ ಬೆಂಗಳೂರಿನಲ್ಲಿ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಕೊರೊನಾ ಲಸಿಕೆ

ನಾಳೆಯಿಂದ ಬೆಂಗಳೂರಿನಲ್ಲಿ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಕೊರೊನಾ ಲಸಿಕೆ

Published : May 09, 2021, 03:06 PM ISTUpdated : May 09, 2021, 03:09 PM IST

ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. 

ಬೆಂಗಳೂರು (ಮೇ. 09): ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.

 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!