ನಾಳೆಯಿಂದ ಬೆಂಗಳೂರಿನಲ್ಲಿ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಕೊರೊನಾ ಲಸಿಕೆ

ನಾಳೆಯಿಂದ ಬೆಂಗಳೂರಿನಲ್ಲಿ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಕೊರೊನಾ ಲಸಿಕೆ

Published : May 09, 2021, 03:06 PM ISTUpdated : May 09, 2021, 03:09 PM IST

ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. 

ಬೆಂಗಳೂರು (ಮೇ. 09): ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.

 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!