ಆಗಸ್ಟ್‌ ವೇಳೆಗೆ ಮಿತಿ ಮೀರಲಿದೆ ಕೊರೊನಾ; ಈ ಡೇಂಜರ್‌ಗೆ ಇಲ್ಲಿದೆ ಕಾರಣ..!

ಆಗಸ್ಟ್‌ ವೇಳೆಗೆ ಮಿತಿ ಮೀರಲಿದೆ ಕೊರೊನಾ; ಈ ಡೇಂಜರ್‌ಗೆ ಇಲ್ಲಿದೆ ಕಾರಣ..!

Published : Jun 22, 2020, 07:09 PM IST

ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರಿಗೆ ಮಹಾಗಂಡಾಂತರ ಕಾದಿದೆ. ಕೋವಿಡ್ 19 ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದ್ದು, ಮುನ್ನಚ್ಚರಿಕಾ ಕ್ರಮವನ್ನು ವಹಿಸುವ ಅಗತ್ಯವಿದೆ. ಒಂದು ಲೆಕ್ಕಾಚಾರದ ಪ್ರಕಾರ ಆಗಸ್ಟ್‌ನಲ್ಲಿ ಒಂದೂವರೆ ಲಕ್ಷ ಜನರಿಗೆ ಕೊರೊನಾ ಪಾಸಿಟೀವ್ ಬರಬಹುದು. ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕ್ವಾರಂಟೈನ್ ನಿಯಮವನ್ನು ಸಡಿಲಿಸಿದ್ದೇ ಸಡಿಲಿಸಿದ್ದು. ಸೋಂಕಿತರ ಸಂಖ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗಿದೆ. ಹಾಗಾದರೆ ಆಗಸ್ಟ್‌ ವೇಳೆಗೆ ಯಾಕೆ ಹೆಚ್ಚಾಗಲಿದೆ? ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 22): ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರಿಗೆ ಮಹಾಗಂಡಾಂತರ ಕಾದಿದೆ. ಕೋವಿಡ್ 19 ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದ್ದು, ಮುನ್ನಚ್ಚರಿಕಾ ಕ್ರಮವನ್ನು ವಹಿಸುವ ಅಗತ್ಯವಿದೆ. ಒಂದು ಲೆಕ್ಕಾಚಾರದ ಪ್ರಕಾರ ಆಗಸ್ಟ್‌ನಲ್ಲಿ ಒಂದೂವರೆ ಲಕ್ಷ ಜನರಿಗೆ ಕೊರೊನಾ ಪಾಸಿಟೀವ್ ಬರಬಹುದು. ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕ್ವಾರಂಟೈನ್ ನಿಯಮವನ್ನು ಸಡಿಲಿಸಿದ್ದೇ ಸಡಿಲಿಸಿದ್ದು. ಸೋಂಕಿತರ ಸಂಖ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗಿದೆ. ಹಾಗಾದರೆ ಆಗಸ್ಟ್‌ ವೇಳೆಗೆ ಯಾಕೆ ಹೆಚ್ಚಾಗಲಿದೆ? ಇಲ್ಲಿದೆ ನೋಡಿ..! 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!