Weekend Curfew: ಆನೇಕಲ್‌ನ ಚಂದಾಪುರ ಚಿಕಿತ್ಸಾ ಕೇಂದ್ರದಲ್ಲಿ ವ್ಯಾಕ್ಸಿನ್‌ಗಾಗಿ ಮುಗಿಬಿದ್ದ ಜನ

Weekend Curfew: ಆನೇಕಲ್‌ನ ಚಂದಾಪುರ ಚಿಕಿತ್ಸಾ ಕೇಂದ್ರದಲ್ಲಿ ವ್ಯಾಕ್ಸಿನ್‌ಗಾಗಿ ಮುಗಿಬಿದ್ದ ಜನ

Suvarna News   | Asianet News
Published : Jan 09, 2022, 05:36 PM ISTUpdated : Jan 09, 2022, 05:38 PM IST

ವೀಕೆಂಡ್ ಕರ್ಫ್ಯೂ (Weekend Curfew) ನಡುವೆ ವ್ಯಾಕ್ಸಿನ್‌ಗಾಗಿ (Vaccine) ಜನ ಮುಗಿ ಬಿದ್ದಿದ್ದಾರೆ. ಆನೇಕಲ್‌ನ ಚಂದಾಪುರ ಚಿಕಿತ್ಸಾ ಕೇಂದ್ರದಲ್ಲಿ ಜನವೋ ಜನ! ಸೋಂಕು ಹೆಚ್ಚಾಗುತ್ತಿದ್ದಂತೆ ಜನರಿಗೆ ಭಯ ಶುರುವಾದಂತಿದೆ. 

ಬೆಂಗಳೂರು (ಜ. 09): ವೀಕೆಂಡ್ ಕರ್ಫ್ಯೂ (Weekend Curfew) ನಡುವೆ ವ್ಯಾಕ್ಸಿನ್‌ಗಾಗಿ (Vaccine) ಜನ ಮುಗಿ ಬಿದ್ದಿದ್ದಾರೆ. ಆನೇಕಲ್‌ನ ಚಂದಾಪುರ ಚಿಕಿತ್ಸಾ ಕೇಂದ್ರದಲ್ಲಿ ಜನವೋ ಜನ! ಸೋಂಕು ಹೆಚ್ಚಾಗುತ್ತಿದ್ದಂತೆ ಜನರಿಗೆ ಭಯ ಶುರುವಾದಂತಿದೆ. ಹಾಗಾಗಿ ಕರ್ಫ್ಯೂ ನಡುವೆಯೂ ವ್ಯಾಕ್ಸಿನ್‌ಗಾಗಿ ಕ್ಯೂ ನಿಂತಿದ್ದಾರೆ. 


 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more