Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Jan 22, 2022, 03:01 PM IST

3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಜ. 22): 3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ.

 

ಬಹುಚರ್ಚಿತ ವಾರಾಂತ್ಯದ ಕಫ್ರ್ಯೂ (Weekend Curfew) ತಕ್ಷಣದಿಂದ ಜಾರಿಗೆ ಬರುವಂತೆ ನಾಡಿನಾದ್ಯಂತ ರದ್ದುಗೊಳಿಸಲಾಗಿದೆ.  ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ತರಗತಿ ಆರಂಭಕ್ಕೆ ಅನುಮತಿ ನೀಡಲಾಗಿದೆ. ಆದರೆ, ಹಾಲಿ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂ ಮತ್ತು ಚಿತ್ರಮಂದಿರ, ಪಬ್‌, ಬಾರ್‌, ಹೋಟೆಲ್‌ ಮತ್ತಿತರ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಸಾಮರ್ಥ್ಯದ ಶೇ.50ರಷ್ಟು ಮಿತಿ. ರಾರ‍ಯಲಿ, ಪ್ರತಿಭಟನೆ ನಿಷೇಧ ಸೇರಿದಂತೆ ಉಳಿದೆಲ್ಲಾ ನಿರ್ಬಂಧ ಯಥಾವತ್‌ ಮುಂದುವರಿಕೆಯಾಗಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more