Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Jan 22, 2022, 03:01 PM IST

3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಜ. 22): 3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ.

 

ಬಹುಚರ್ಚಿತ ವಾರಾಂತ್ಯದ ಕಫ್ರ್ಯೂ (Weekend Curfew) ತಕ್ಷಣದಿಂದ ಜಾರಿಗೆ ಬರುವಂತೆ ನಾಡಿನಾದ್ಯಂತ ರದ್ದುಗೊಳಿಸಲಾಗಿದೆ.  ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ತರಗತಿ ಆರಂಭಕ್ಕೆ ಅನುಮತಿ ನೀಡಲಾಗಿದೆ. ಆದರೆ, ಹಾಲಿ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂ ಮತ್ತು ಚಿತ್ರಮಂದಿರ, ಪಬ್‌, ಬಾರ್‌, ಹೋಟೆಲ್‌ ಮತ್ತಿತರ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಸಾಮರ್ಥ್ಯದ ಶೇ.50ರಷ್ಟು ಮಿತಿ. ರಾರ‍ಯಲಿ, ಪ್ರತಿಭಟನೆ ನಿಷೇಧ ಸೇರಿದಂತೆ ಉಳಿದೆಲ್ಲಾ ನಿರ್ಬಂಧ ಯಥಾವತ್‌ ಮುಂದುವರಿಕೆಯಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more