Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Published : Jan 22, 2022, 03:01 PM IST

3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಜ. 22): 3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ.

 

ಬಹುಚರ್ಚಿತ ವಾರಾಂತ್ಯದ ಕಫ್ರ್ಯೂ (Weekend Curfew) ತಕ್ಷಣದಿಂದ ಜಾರಿಗೆ ಬರುವಂತೆ ನಾಡಿನಾದ್ಯಂತ ರದ್ದುಗೊಳಿಸಲಾಗಿದೆ.  ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ತರಗತಿ ಆರಂಭಕ್ಕೆ ಅನುಮತಿ ನೀಡಲಾಗಿದೆ. ಆದರೆ, ಹಾಲಿ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂ ಮತ್ತು ಚಿತ್ರಮಂದಿರ, ಪಬ್‌, ಬಾರ್‌, ಹೋಟೆಲ್‌ ಮತ್ತಿತರ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಸಾಮರ್ಥ್ಯದ ಶೇ.50ರಷ್ಟು ಮಿತಿ. ರಾರ‍ಯಲಿ, ಪ್ರತಿಭಟನೆ ನಿಷೇಧ ಸೇರಿದಂತೆ ಉಳಿದೆಲ್ಲಾ ನಿರ್ಬಂಧ ಯಥಾವತ್‌ ಮುಂದುವರಿಕೆಯಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more