Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Covid 3rd Wave: ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ಆತಂಕವಿಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Jan 22, 2022, 03:01 PM IST

3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಜ. 22): 3 ನೇ ಅಲೆಯಲ್ಲಿ (3rd Wave) ಪರಿಣಾಮ ಕಡಿಮೆ, ರಿಕವರಿ ರೇಟ್ ಹೆಚ್ಚು, ತಜ್ಞರು, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದೇವೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಹಾಗಾಗಿ ನೈಟ್ ಕರ್ಫ್ಯೂ ಮುಂದುವರೆಸಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ.

 

ಬಹುಚರ್ಚಿತ ವಾರಾಂತ್ಯದ ಕಫ್ರ್ಯೂ (Weekend Curfew) ತಕ್ಷಣದಿಂದ ಜಾರಿಗೆ ಬರುವಂತೆ ನಾಡಿನಾದ್ಯಂತ ರದ್ದುಗೊಳಿಸಲಾಗಿದೆ.  ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ತರಗತಿ ಆರಂಭಕ್ಕೆ ಅನುಮತಿ ನೀಡಲಾಗಿದೆ. ಆದರೆ, ಹಾಲಿ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂ ಮತ್ತು ಚಿತ್ರಮಂದಿರ, ಪಬ್‌, ಬಾರ್‌, ಹೋಟೆಲ್‌ ಮತ್ತಿತರ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಸಾಮರ್ಥ್ಯದ ಶೇ.50ರಷ್ಟು ಮಿತಿ. ರಾರ‍ಯಲಿ, ಪ್ರತಿಭಟನೆ ನಿಷೇಧ ಸೇರಿದಂತೆ ಉಳಿದೆಲ್ಲಾ ನಿರ್ಬಂಧ ಯಥಾವತ್‌ ಮುಂದುವರಿಕೆಯಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more