Sep 17, 2021, 10:51 AM IST
ಬೆಂಗಳೂರು (ಸೆ. 17): ರಾಮನಗರದ ಶ್ರೀ ಸಾಯಿ ಪಾರ್ಟಿ ಹಾಲ್ನಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡ ಪ್ರಭ ಹಾಗೂ ರೇವಾ ಯೂನಿವರ್ಸಿಟಿ ಸಂಯುಕ್ತಾಶ್ರಯದಲ್ಲಿ ಕೋವಿಡ್ ಫ್ರೀ ಕ್ಯಾಂಪಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೊರೋನಾದಿಂದ ಬಚಾವಾಗೋದು ಹೇಗೆ ಎಂದು ಕಿರುಚಿತ್ರ, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.