ಕೊರೊನಾ ಸೋಂಕು ಹೆಚ್ಚಳ ತಡೆಗೆ ಮತ್ತಷ್ಟು ಕಠಿಣ ಕ್ರಮ

ಕೊರೊನಾ ಸೋಂಕು ಹೆಚ್ಚಳ ತಡೆಗೆ ಮತ್ತಷ್ಟು ಕಠಿಣ ಕ್ರಮ

Suvarna News   | Asianet News
Published : Feb 23, 2021, 10:29 AM IST

ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಕೆಲವು ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ಮೈಮರೆತರೆ ಇಲ್ಲಿಯೂ ಲಾಕ್‌ಡೌನ್ ಆಗುವುದರಲ್ಲಿ ಆಶ್ಚರ್ಯವೇ ಇಲ್ಲ. 

ಬೆಂಗಳೂರು (ಫೆ. 23): ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಕೆಲವು ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ಮೈಮರೆತರೆ ಇಲ್ಲಿಯೂ ಲಾಕ್‌ಡೌನ್ ಆಗುವುದರಲ್ಲಿ ಆಶ್ಚರ್ಯವೇ ಇಲ್ಲ. ಈ ಸಂಬಂಧ ಆರೋಗ್ಯ ಸಚಿವ ಸುಧಾಕರ್ DHO ಗಳ ಸಭೆ ನಡೆಸಿ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಹೇಳಿದ್ದಾರೆ. ಅವೆಲ್ಲದರ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!