ಕೊರೊನಾ ಸೋಂಕು ಹೆಚ್ಚಳ ತಡೆಗೆ ಮತ್ತಷ್ಟು ಕಠಿಣ ಕ್ರಮ

Feb 23, 2021, 10:29 AM IST

ಬೆಂಗಳೂರು (ಫೆ. 23): ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಕೆಲವು ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ಮೈಮರೆತರೆ ಇಲ್ಲಿಯೂ ಲಾಕ್‌ಡೌನ್ ಆಗುವುದರಲ್ಲಿ ಆಶ್ಚರ್ಯವೇ ಇಲ್ಲ. ಈ ಸಂಬಂಧ ಆರೋಗ್ಯ ಸಚಿವ ಸುಧಾಕರ್ DHO ಗಳ ಸಭೆ ನಡೆಸಿ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಹೇಳಿದ್ದಾರೆ. ಅವೆಲ್ಲದರ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ..!