Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Suvarna News   | Asianet News
Published : Dec 06, 2021, 09:30 AM ISTUpdated : Dec 06, 2021, 10:14 AM IST

ಚಿಕ್ಕಮಗಳೂರು (Chikkamagaluru) ನರಸಿಂಹರಾಜಪುರ (Narasimharajapura) ನವೋದಯ ವಿದ್ಯಾಲಯದಲ್ಲಿ ಕೊರೋನಾ (Covid 19)  ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಬೆಂಗಳೂರು (ಡಿ. 06): ಒಮಿಕ್ರಾನ್ ಪತ್ತೆ (Omicron Variant) ಬೆನ್ನಲ್ಲೇ ಬಿಬಿಎಂಪಿ (BBMP) ಅಲರ್ಟ್ ಆಗಿದೆ. ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದ ವೈದ್ಯರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಸಂಪರ್ಕದಲ್ಲಿದ್ದ 35 ಮಂದಿಯ ಸ್ಯಾಂಪಲ್ಸ್‌ನ್ನು ಸಂಗ್ರಹಿಸಲಾಗಿದೆ.  ಚಿಕ್ಕಮಗಳೂರು ನರಸಿಂಹರಾಜಪುರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!