Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Suvarna News   | Asianet News
Published : Dec 06, 2021, 09:30 AM ISTUpdated : Dec 06, 2021, 10:14 AM IST

ಚಿಕ್ಕಮಗಳೂರು (Chikkamagaluru) ನರಸಿಂಹರಾಜಪುರ (Narasimharajapura) ನವೋದಯ ವಿದ್ಯಾಲಯದಲ್ಲಿ ಕೊರೋನಾ (Covid 19)  ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಬೆಂಗಳೂರು (ಡಿ. 06): ಒಮಿಕ್ರಾನ್ ಪತ್ತೆ (Omicron Variant) ಬೆನ್ನಲ್ಲೇ ಬಿಬಿಎಂಪಿ (BBMP) ಅಲರ್ಟ್ ಆಗಿದೆ. ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದ ವೈದ್ಯರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಸಂಪರ್ಕದಲ್ಲಿದ್ದ 35 ಮಂದಿಯ ಸ್ಯಾಂಪಲ್ಸ್‌ನ್ನು ಸಂಗ್ರಹಿಸಲಾಗಿದೆ.  ಚಿಕ್ಕಮಗಳೂರು ನರಸಿಂಹರಾಜಪುರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!