Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Omicron Threat: ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ, ಶಾಲೆ ಸೀಲ್‌ಡೌನ್

Suvarna News   | Asianet News
Published : Dec 06, 2021, 09:30 AM ISTUpdated : Dec 06, 2021, 10:14 AM IST

ಚಿಕ್ಕಮಗಳೂರು (Chikkamagaluru) ನರಸಿಂಹರಾಜಪುರ (Narasimharajapura) ನವೋದಯ ವಿದ್ಯಾಲಯದಲ್ಲಿ ಕೊರೋನಾ (Covid 19)  ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಬೆಂಗಳೂರು (ಡಿ. 06): ಒಮಿಕ್ರಾನ್ ಪತ್ತೆ (Omicron Variant) ಬೆನ್ನಲ್ಲೇ ಬಿಬಿಎಂಪಿ (BBMP) ಅಲರ್ಟ್ ಆಗಿದೆ. ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದ ವೈದ್ಯರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಸಂಪರ್ಕದಲ್ಲಿದ್ದ 35 ಮಂದಿಯ ಸ್ಯಾಂಪಲ್ಸ್‌ನ್ನು ಸಂಗ್ರಹಿಸಲಾಗಿದೆ.  ಚಿಕ್ಕಮಗಳೂರು ನರಸಿಂಹರಾಜಪುರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟಗೊಂಡಿದೆ. 60 ವಿದ್ಯಾರ್ಥಿಗಳು, 3 ಶಿಕ್ಷಕರು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!