ಕೊರೊನಾಗೆ ಹೋಂ ಐಸೋಲೇಷನ್ ಅಸ್ತ್ರ, ಎಷ್ಟು ಪರಿಣಾಮಕಾರಿ..?

ಕೊರೊನಾಗೆ ಹೋಂ ಐಸೋಲೇಷನ್ ಅಸ್ತ್ರ, ಎಷ್ಟು ಪರಿಣಾಮಕಾರಿ..?

Published : Apr 21, 2021, 11:51 AM IST

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಎಲ್ಲರಿಗೂ ಬೆಡ್, ವೆಂಟಿಲೇಟರ್ ಸಿಗುತ್ತಿಲ್ಲ. ಹಾಗಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕಡಿಮೆ ಪ್ರಮಾಣದ ಕೊರೊನಾ ಸೋಂಕು ಲಕ್ಷಣ ಇದ್ದವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದಾಗಿದೆ. 

ಬೆಂಗಳೂರು (ಏ. 21):  ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಎಲ್ಲರಿಗೂ ಬೆಡ್, ವೆಂಟಿಲೇಟರ್ ಸಿಗುತ್ತಿಲ್ಲ. ಹಾಗಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕಡಿಮೆ ಪ್ರಮಾಣದ ಕೊರೊನಾ ಸೋಂಕು ಲಕ್ಷಣ ಇದ್ದವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದಾಗಿದೆ. ಹೋಂ ಐಸೋಲೇಷನ್‌ನಲ್ಲಿದ್ದು ಆರೈಕೆ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರಿನಲ್ಲಿ ಎಷ್ಟೋ ಮಂದಿ ಹೋಂ ಐಸೋಲೇಷನ್ ಆಗಿದ್ದಾರೆ. ಸೋಂಕು ಲಕ್ಷಣ ಕಡಿಮೆ ಇರಬೇಕು, ರಕ್ತದಲ್ಲಿನ ಆಮ್ಲಜನಕ, ಪ್ರಮಾಣ/ ಪಲ್ಸ್ ಆಕ್ಸಿಮೀಟರ್ ವರದಿ 93 ಕ್ಕಿಂತಲೂ ಹೆಚ್ಚಿರಬೇಕು. ಮನೆಯಲ್ಲಿ ಪ್ರತ್ಯೇಕ ಕೋಣೆ ಮತ್ತು ಶೌಚಾಲಯವಿರಬೇಕು. ಹೀಗಿದ್ರೆ ಮನೆಯಲ್ಲಿಯೇ ಐಸೋಲೇಷನ್ ಆಗಬಹುದು. ಹಾಗಾದರೆ ಇದೆಷ್ಟು ಪರಿಣಾಮಕಾರಿ..? 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!