Check Bounce Case:ಎಚ್ಚೆತ್ತ ಜಿಲ್ಲಾಡಳಿತ,ಸುರಪುರ KGB ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್

Check Bounce Case:ಎಚ್ಚೆತ್ತ ಜಿಲ್ಲಾಡಳಿತ,ಸುರಪುರ KGB ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್

Published : Jan 22, 2022, 05:28 PM ISTUpdated : Jan 22, 2022, 06:12 PM IST

ಕೋವಿಡ್ ಪರಿಹಾರಕ್ಕೆ (Covid Relief Fund) ನೀಡಿದ್ದ ಚೆಕ್ ಬೌನ್ಸ್ (Check Bounce) ಪ್ರಕರಣಕ್ಕೆ ಸಂಬಂಧಿಸಿದಂತೆ, ಏಷ್ಯಾನೆಟ್ ವರದಿ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸುರಪುರ KGB ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಾಗಿದೆ. 

ಬೆಂಗಳೂರು (ಜ. 22): ಕೋವಿಡ್ ಪರಿಹಾರಕ್ಕೆ (Covid Relief Fund) ನೀಡಿದ್ದ ಚೆಕ್ ಬೌನ್ಸ್ (Check Bounce) ಪ್ರಕರಣಕ್ಕೆ ಸಂಬಂಧಿಸಿದಂತೆ, ಏಷ್ಯಾನೆಟ್ ವರದಿ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಸುರಪುರ KGB ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್ ದಾಖಲಾಗಿದೆ. 

ಬ್ಯಾಂಕಿನಲ್ಲಿ ತಾಂತ್ರಿಕ ಕಾರಣದಿಂದ ಗೊಂದಲ ಸೃಷ್ಟಿಯಾಗಿದ್ದು, ಒಂದೆರಡು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್‌.ರಾಗಪ್ರಿಯಾ ಸ್ಪಷ್ಟನೆ ನೀಡಿದ್ದಾರೆ. ಈ ಮಧ್ಯೆ, ಜಿಲ್ಲೆಯಲ್ಲಿ ಇದೇ ರೀತಿ ಕೋವಿಡ್‌ ಪರಿಹಾರದ ಚೆಕ್‌ ವಾಪಸಾದ ಇನ್ನಷ್ಟುಪ್ರಕರಣಗಳು ಬೆಳಕಿಗೆ ಬಂದಿದ್ದು, ಅಧಿಕಾರಿಗಳ ಎಡವಟ್ಟು ಕುರಿತು ಆಕ್ರೋಶ ವ್ಯಕ್ತವಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!