Weekend Curfew: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್, ಸಂಭಾವ್ಯ ನಿರ್ಬಂಧಗಳೇನು.?

Weekend Curfew: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್, ಸಂಭಾವ್ಯ ನಿರ್ಬಂಧಗಳೇನು.?

Suvarna News   | Asianet News
Published : Jan 21, 2022, 09:28 AM ISTUpdated : Jan 21, 2022, 09:51 AM IST

ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹೈ ವೋಲ್ಟೇಜ್ ಮೀಟಿಂಗ್ ನಡೆಯಲಿದೆ. 

ಬೆಂಗಳೂರು (ಜ. 21): ಕೋವಿಡ್‌ ಸೋಂಕು (CoronaVirus) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ಮತ್ತು ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹೈ ವೋಲ್ಟೇಜ್ ಮೀಟಿಂಗ್ ನಡೆಯಲಿದೆ. 

ವೀಕೆಂಡ್ ಕರ್ಫ್ಯೂ ಬಗ್ಗೆ ವಿವಿಧ ಸಂಘ ಸಂಸ್ಥೆಗಳಲ್ಲದೆ ಆಡಳಿತಾರೂಢ ಪಕ್ಷದ ಹಿರಿಯ ನಾಯಕರಿಂದಲೂ ಅಪಸ್ವರ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ಕೆಲವು ಬಿಗಿ ಕ್ರಮಗಳೊಂದಿಗೆ ವಾರಾಂತ್ಯ ಕರ್ಫ್ಯೂ ರದ್ದುಪಡಿಸುವ ಅಥವಾ ಸಡಿಲಗೊಳಿಸುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

. ವಾರಾಂತ್ಯ ಕಫ್ರ್ಯೂ ತೆರವು, ರಾತ್ರಿ ಕಫ್ರ್ಯೂ ಅವಧಿ ಕಡಿತಗೊಳಿಸುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 5 ರಿಂದ 9ರವರೆಗೆ ಶಾಲಾ ತರಗತಿ ಆರಂಭವಾಗುವ ಸಾಧ್ಯತೆ ಇದೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more