ಕೊರೊನಾ ಹೆಚ್ಚಳದಿಂದ ಕಾರ್ಮಿಕರು ಕಂಗಾಲು, ತಮ್ಮ ಊರುಗಳತ್ತ ಹೊರಟ ಜನ.!

ಕೊರೊನಾ ಹೆಚ್ಚಳದಿಂದ ಕಾರ್ಮಿಕರು ಕಂಗಾಲು, ತಮ್ಮ ಊರುಗಳತ್ತ ಹೊರಟ ಜನ.!

Published : Apr 08, 2021, 10:18 AM ISTUpdated : Apr 08, 2021, 10:43 AM IST

ದೇಶಾದ್ಯಂತ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಈ ಬಾರಿಯೂ ಮೋದಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿದರೆ ಸಂಕಷ್ಟಕ್ಕೆ ಸಿಲುಕಬಹುದು ಎಂಬ ಆತಂಕದಿಂದ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ವಲಸೆ ಹೋಗಲು ಆರಂಭಿಸಿದ್ದಾರೆ.

ಬೆಂಗಳೂರು (ಏ. 08): ದೇಶಾದ್ಯಂತ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಈ ಬಾರಿಯೂ ಮೋದಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿದರೆ ಸಂಕಷ್ಟಕ್ಕೆ ಸಿಲುಕಬಹುದು ಎಂಬ ಆತಂಕದಿಂದ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ವಲಸೆ ಹೋಗಲು ಆರಂಭಿಸಿದ್ದಾರೆ.

ಪ್ರಮುಖವಾಗಿ ಉತ್ತರ ಭಾರತ ರಾಜ್ಯಗಳಾದ ಉತ್ತರ ಪ್ರದೇಶ, ಹರಿಯಾಣ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ, ಮಣಿಪುರ ರಾಜ್ಯಗಳ ದಿನಗೂಲಿ ನೌಕರರು, ಕೂಲಿಗಳು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಕಸುಬುಗಳನ್ನು ನಂಬಿಕೊಂಡಿದ್ದ ಕಾರ್ಮಿಕ ವರ್ಗ ಗುಳೆ ಹೊರಟಿದೆ. ಮೂಲಗಳ ಪ್ರಕಾರ, ನಿತ್ಯ ಸಾವಿರಾರು ಮಂದಿ ಕಾರ್ಮಿಕರು ಲಭ್ಯ ರೈಲಿನಲ್ಲಿ ತಮ್ಮ ಸ್ವಂತ ರಾಜ್ಯಗಳಿಗೆ ಹಿಂತಿರುಗಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!