Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ  ಪ್ರಯಾಣಿಕರ ಮೇಲೆ  ಹೆಚ್ಚಿನ ನಿಗಾ

Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ

Suvarna News   | Asianet News
Published : Nov 30, 2021, 02:00 PM IST

 ಒಮಿಕ್ರಾನ್ ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ. 

ಬೆಂಗಳೂರು(ನ.30): ಒಮಿಕ್ರಾನ್ (Omicron) ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ (Covid variant) ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾಗುತ್ತಿದೆ. ಬೆಂಗಳೂರಿನ (Bengaluru) ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ (Railway station) ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ.  ಹೊರ ರಾಜ್ಯಗಳಿಂದ ಬಂದವರ ತಪಾಸಣೆ ಮಾಡಲಾಗುತ್ತಿದೆ.  ಕೇರಳ (Kerala) ಹಾಗೂ ಮಹಾರಾಷ್ಟ್ರದಿಂದ (Maharashtra) ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.    

Omicron variant : 13 ದೇಶಗಳಲ್ಲಿ ಕಾಣಿಸಿಕೊಂಡ ವೈರಸ್, ಮುನ್ನೆಚ್ಚರಿಕೆಯೇ ಪರಿಹಾರ

ಸದ್ಯ 14 ದೇಶಗಳಲ್ಲಿ ಒಮಿಕ್ರಾನ್  ಆತಂಕ ತಲೆದೋರಿದ್ದು, ಇದರಿಂದ ಎಲ್ಲೆಡೆ ಕಟ್ಟು ನಿಟ್ಟಿನ ಕ್ರಮ  ಕೈಗೊಳ್ಳಲಾಗುತ್ತಿದೆ.  ವಿವಿಧ  ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.  ಏರ್‌ಪೋರ್ಟ್‌ಗಳಲ್ಲಿಯೂ ಕಟ್ಟುನಿಟ್ಟಿನ  ನಿಯಮಗಳನ್ನು ಜಾರಿ ಮಾಡಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more