Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ  ಪ್ರಯಾಣಿಕರ ಮೇಲೆ  ಹೆಚ್ಚಿನ ನಿಗಾ

Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ

Suvarna News   | Asianet News
Published : Nov 30, 2021, 02:00 PM IST

 ಒಮಿಕ್ರಾನ್ ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ. 

ಬೆಂಗಳೂರು(ನ.30): ಒಮಿಕ್ರಾನ್ (Omicron) ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ (Covid variant) ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾಗುತ್ತಿದೆ. ಬೆಂಗಳೂರಿನ (Bengaluru) ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ (Railway station) ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ.  ಹೊರ ರಾಜ್ಯಗಳಿಂದ ಬಂದವರ ತಪಾಸಣೆ ಮಾಡಲಾಗುತ್ತಿದೆ.  ಕೇರಳ (Kerala) ಹಾಗೂ ಮಹಾರಾಷ್ಟ್ರದಿಂದ (Maharashtra) ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.    

Omicron variant : 13 ದೇಶಗಳಲ್ಲಿ ಕಾಣಿಸಿಕೊಂಡ ವೈರಸ್, ಮುನ್ನೆಚ್ಚರಿಕೆಯೇ ಪರಿಹಾರ

ಸದ್ಯ 14 ದೇಶಗಳಲ್ಲಿ ಒಮಿಕ್ರಾನ್  ಆತಂಕ ತಲೆದೋರಿದ್ದು, ಇದರಿಂದ ಎಲ್ಲೆಡೆ ಕಟ್ಟು ನಿಟ್ಟಿನ ಕ್ರಮ  ಕೈಗೊಳ್ಳಲಾಗುತ್ತಿದೆ.  ವಿವಿಧ  ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.  ಏರ್‌ಪೋರ್ಟ್‌ಗಳಲ್ಲಿಯೂ ಕಟ್ಟುನಿಟ್ಟಿನ  ನಿಯಮಗಳನ್ನು ಜಾರಿ ಮಾಡಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more