Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ  ಪ್ರಯಾಣಿಕರ ಮೇಲೆ  ಹೆಚ್ಚಿನ ನಿಗಾ

Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ

Suvarna News   | Asianet News
Published : Nov 30, 2021, 02:00 PM IST

 ಒಮಿಕ್ರಾನ್ ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ. 

ಬೆಂಗಳೂರು(ನ.30): ಒಮಿಕ್ರಾನ್ (Omicron) ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ (Covid variant) ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾಗುತ್ತಿದೆ. ಬೆಂಗಳೂರಿನ (Bengaluru) ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ (Railway station) ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ.  ಹೊರ ರಾಜ್ಯಗಳಿಂದ ಬಂದವರ ತಪಾಸಣೆ ಮಾಡಲಾಗುತ್ತಿದೆ.  ಕೇರಳ (Kerala) ಹಾಗೂ ಮಹಾರಾಷ್ಟ್ರದಿಂದ (Maharashtra) ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.    

Omicron variant : 13 ದೇಶಗಳಲ್ಲಿ ಕಾಣಿಸಿಕೊಂಡ ವೈರಸ್, ಮುನ್ನೆಚ್ಚರಿಕೆಯೇ ಪರಿಹಾರ

ಸದ್ಯ 14 ದೇಶಗಳಲ್ಲಿ ಒಮಿಕ್ರಾನ್  ಆತಂಕ ತಲೆದೋರಿದ್ದು, ಇದರಿಂದ ಎಲ್ಲೆಡೆ ಕಟ್ಟು ನಿಟ್ಟಿನ ಕ್ರಮ  ಕೈಗೊಳ್ಳಲಾಗುತ್ತಿದೆ.  ವಿವಿಧ  ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.  ಏರ್‌ಪೋರ್ಟ್‌ಗಳಲ್ಲಿಯೂ ಕಟ್ಟುನಿಟ್ಟಿನ  ನಿಯಮಗಳನ್ನು ಜಾರಿ ಮಾಡಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more