Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ  ಪ್ರಯಾಣಿಕರ ಮೇಲೆ  ಹೆಚ್ಚಿನ ನಿಗಾ

Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ

Suvarna News   | Asianet News
Published : Nov 30, 2021, 02:00 PM IST

 ಒಮಿಕ್ರಾನ್ ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ. 

ಬೆಂಗಳೂರು(ನ.30): ಒಮಿಕ್ರಾನ್ (Omicron) ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ (Covid variant) ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾಗುತ್ತಿದೆ. ಬೆಂಗಳೂರಿನ (Bengaluru) ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ (Railway station) ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ.  ಹೊರ ರಾಜ್ಯಗಳಿಂದ ಬಂದವರ ತಪಾಸಣೆ ಮಾಡಲಾಗುತ್ತಿದೆ.  ಕೇರಳ (Kerala) ಹಾಗೂ ಮಹಾರಾಷ್ಟ್ರದಿಂದ (Maharashtra) ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.    

Omicron variant : 13 ದೇಶಗಳಲ್ಲಿ ಕಾಣಿಸಿಕೊಂಡ ವೈರಸ್, ಮುನ್ನೆಚ್ಚರಿಕೆಯೇ ಪರಿಹಾರ

ಸದ್ಯ 14 ದೇಶಗಳಲ್ಲಿ ಒಮಿಕ್ರಾನ್  ಆತಂಕ ತಲೆದೋರಿದ್ದು, ಇದರಿಂದ ಎಲ್ಲೆಡೆ ಕಟ್ಟು ನಿಟ್ಟಿನ ಕ್ರಮ  ಕೈಗೊಳ್ಳಲಾಗುತ್ತಿದೆ.  ವಿವಿಧ  ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.  ಏರ್‌ಪೋರ್ಟ್‌ಗಳಲ್ಲಿಯೂ ಕಟ್ಟುನಿಟ್ಟಿನ  ನಿಯಮಗಳನ್ನು ಜಾರಿ ಮಾಡಲಾಗಿದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more