Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ  ಪ್ರಯಾಣಿಕರ ಮೇಲೆ  ಹೆಚ್ಚಿನ ನಿಗಾ

Omicron variant : ಬೆಂಗಳೂರಿನ ಮೆಜೆಸ್ಟಿಕ್, ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ

Suvarna News   | Asianet News
Published : Nov 30, 2021, 02:00 PM IST

 ಒಮಿಕ್ರಾನ್ ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ. 

ಬೆಂಗಳೂರು(ನ.30): ಒಮಿಕ್ರಾನ್ (Omicron) ಆತಂಕ ಬೆನ್ನಲ್ಲೇ  ಹೈ ಅಲರ್ಟ್ ಘೋಷಣೆಯಾಗಿದೆ. ಕೊರೋನಾ (Covid variant) ರೂಪಾಂತರಿಯಾದ ಹೊಸ ತಳಿ  ಪತ್ತೆಯಾಗಿದ್ದು, ಇದರ  ನಿಯಂತ್ರಣದ ಉದ್ದೇಶದಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾಗುತ್ತಿದೆ. ಬೆಂಗಳೂರಿನ (Bengaluru) ಮೆಜೆಸ್ಟಿಕ್, ರೈಲ್ವೆ ನಿಲ್ದಾಣದಲ್ಲಿ (Railway station) ಟೆಸ್ಟಿಂಗ್  ಹೆಚ್ಚಳ ಮಾಡಲಾಗಿದೆ.  ಹೊರ ರಾಜ್ಯಗಳಿಂದ ಬಂದವರ ತಪಾಸಣೆ ಮಾಡಲಾಗುತ್ತಿದೆ.  ಕೇರಳ (Kerala) ಹಾಗೂ ಮಹಾರಾಷ್ಟ್ರದಿಂದ (Maharashtra) ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.    

Omicron variant : 13 ದೇಶಗಳಲ್ಲಿ ಕಾಣಿಸಿಕೊಂಡ ವೈರಸ್, ಮುನ್ನೆಚ್ಚರಿಕೆಯೇ ಪರಿಹಾರ

ಸದ್ಯ 14 ದೇಶಗಳಲ್ಲಿ ಒಮಿಕ್ರಾನ್  ಆತಂಕ ತಲೆದೋರಿದ್ದು, ಇದರಿಂದ ಎಲ್ಲೆಡೆ ಕಟ್ಟು ನಿಟ್ಟಿನ ಕ್ರಮ  ಕೈಗೊಳ್ಳಲಾಗುತ್ತಿದೆ.  ವಿವಿಧ  ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.  ಏರ್‌ಪೋರ್ಟ್‌ಗಳಲ್ಲಿಯೂ ಕಟ್ಟುನಿಟ್ಟಿನ  ನಿಯಮಗಳನ್ನು ಜಾರಿ ಮಾಡಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more