ಕೊರೋನಾ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ಸಲಹೆ

ಕೊರೋನಾ 3ನೇ ಅಲೆ ತಡೆಯಲು ಟಫ್ ರೂಲ್ಸ್ ಜಾರಿಗೆ ಸಲಹೆ

Published : Aug 30, 2021, 04:28 PM IST

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಮಧ್ಯೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.ಮತ್ತೊಂದೆಡೆ 3ನೇ ಅಲೆ ತಡೆಯಲು ಟಫ್ ರೂಲ್ಸ್  ಜಾರಿಗೆ ತರುವುದು ಅಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. 

ಬೆಂಗಳೂರು, (ಆ.30): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಮಧ್ಯೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಮತ್ತೊಂದೆಡೆ 3ನೇ ಅಲೆ ತಡೆಯಲು ಟಫ್ ರೂಲ್ಸ್  ಜಾರಿಗೆ ತರುವುದು ಅಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. 

ನಿಮ್ಮ ರಾಜಕೀಯ ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ?

ಪಕ್ಕದ ಕೇರಳ ರಾಜ್ಯದಲ್ಲಿ ಡೆಲ್ಟಾ ವೇರಿಯಂಟ್ ಹೆಚ್ಚಾಗಿ ಕಂಡು ಬರ್ತಿದೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಹಲವು ಶಿಫಾಸರು ಮಾಡಲಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!