Corona Vaccine: ಕೋವಿಡ್ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಿಲ್ಲ, ಸುಪ್ರೀಂಗೆ ಕೇಂದ್ರದ ಸ್ಪಷ್ಟನೆ

Corona Vaccine: ಕೋವಿಡ್ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಿಲ್ಲ, ಸುಪ್ರೀಂಗೆ ಕೇಂದ್ರದ ಸ್ಪಷ್ಟನೆ

Suvarna News   | Asianet News
Published : Jan 17, 2022, 03:19 PM IST

ಕೋವಿಡ್ ಲಸಿಕೆ (Covid Vaccine) ಪಡೆಯುವುದು ಕಡ್ಡಾಯಗೊಳಿಸಿಲ್ಲ. ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುತ್ತಿಲ್ಲ. ವ್ಯಕ್ತಿಯ ಅನುಮತಿ ಪಡೆದೇ ಹಾಕುತ್ತಿದ್ದೇವೆ ಎಂದು ಸುಪ್ರೀಂಕೋರ್ಟ್‌ಗೆ (Supreme Court) ಕೇಂದ್ರ ಸರ್ಕಾರ ಅಫಿಡವಿಟ್ (Affidavit) ಸಲ್ಲಿಸಿದೆ. 
 

ಬೆಂಗಳೂರು (ಜ. 17): ಕೋವಿಡ್ ಲಸಿಕೆ (Covid Vaccine) ಪಡೆಯುವುದು ಕಡ್ಡಾಯಗೊಳಿಸಿಲ್ಲ. ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುತ್ತಿಲ್ಲ. ವ್ಯಕ್ತಿಯ ಅನುಮತಿ ಪಡೆದೇ ಹಾಕುತ್ತಿದ್ದೇವೆ ಎಂದು ಸುಪ್ರೀಂಕೋರ್ಟ್‌ಗೆ (Supreme Court) ಕೇಂದ್ರ ಸರ್ಕಾರ ಅಫಿಡವಿಟ್ (Affidavit) ಸಲ್ಲಿಸಿದೆ. 

ಲಸಿಕೆ ಪಡೆಯದವರಿಗೆ ರೇಷನ್ ಕಟ್, ಮೂಲಭೂತ ಸೌಕರ್ಯಗಳು ಕಟ್ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಹೆಚ್ಚಾದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದಿಂದ ಸ್ಪಷ್ಟನೆ ಕೇಳಿತ್ತು. ಕೇಂದ್ರ ಸ್ಪಷ್ಟನೆ ನೀಡಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more