ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

Suvarna News   | Asianet News
Published : Apr 14, 2021, 10:05 AM IST

ಏಪ್ರಿಲ್‌ ಅಂತ್ಯ ಹಾಗೂ ಮೇನಲ್ಲಿ ಕೊರೋನಾ ಮಹಾಸ್ಫೋಟ| ಮೇ ತಿಂಗಳು ಅತ್ಯಂತ ಭಯಾನಕ| ಎರಡು ತಿಂಗಳಲ್ಲಿ ಗರಿಷ್ಟ ಕೇಸ್‌ಗಳು ದಾಖಲು| ಕೇಂದ್ರದ ತಜ್ಞರಿಂದ ಮಾಹಿತಿ| 

ಬೆಂಗಳೂರು(ಏ.14): ರಾಜ್ಯದಲ್ಲಿ ಕೊರೋನಾ ವೈರಸ್‌ ತನ್ನ ಅಟ್ಟಹಾಸವನ್ನ ಮತ್ತೆ ಆರಂಭಿಸಿದೆ.  ಹೀಗಾಗಿ ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕವಾಗಲಿದೆ ಅಂತ ಕೇಂದ್ರದ ತಜ್ಞರು ಹೇಳಿದ್ದಾರೆ. ಏಪ್ರಿಲ್‌ ಅಂತ್ಯ ಹಾಗೂ ಮೇನಲ್ಲಿ ಕೊರೋನಾ ಮಹಾಸ್ಫೋಟವಾಗಲಿದೆಯಂತೆ. ಅದರಲ್ಲೂ ಮೇ ತಿಂಗಳು ಅತ್ಯಂತ ಭಯಾನಕವಾಗಿರುತ್ತದೆ ಅಂತ ತಜ್ಞರು ಅಂದಾಜಿಸಿದ್ದಾರೆ. ಇವರೆಡು ತಿಂಗಳಲ್ಲಿ ಗರಿಷ್ಟ ಕೇಸ್‌ಗಳು ದಾಖಲಾಗುತ್ತವೆ ಅಂತ ತಿಳಿಸಿದ್ದಾರೆ.

ಯುಗಾದಿಯ ಹೊಸ ತೊಡಕು ಆಚರಣೆ: ಮಟನ್‌ ಖರೀದಿಗೆ ಜನವೋ ಜನ..! 

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!