ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

ಕೊರೋನಾ ಅಟ್ಟಹಾಸ: ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕ..!

Suvarna News   | Asianet News
Published : Apr 14, 2021, 10:05 AM IST

ಏಪ್ರಿಲ್‌ ಅಂತ್ಯ ಹಾಗೂ ಮೇನಲ್ಲಿ ಕೊರೋನಾ ಮಹಾಸ್ಫೋಟ| ಮೇ ತಿಂಗಳು ಅತ್ಯಂತ ಭಯಾನಕ| ಎರಡು ತಿಂಗಳಲ್ಲಿ ಗರಿಷ್ಟ ಕೇಸ್‌ಗಳು ದಾಖಲು| ಕೇಂದ್ರದ ತಜ್ಞರಿಂದ ಮಾಹಿತಿ| 

ಬೆಂಗಳೂರು(ಏ.14): ರಾಜ್ಯದಲ್ಲಿ ಕೊರೋನಾ ವೈರಸ್‌ ತನ್ನ ಅಟ್ಟಹಾಸವನ್ನ ಮತ್ತೆ ಆರಂಭಿಸಿದೆ.  ಹೀಗಾಗಿ ರಾಜ್ಯದ ಪಾಲಿಗೆ 2 ತಿಂಗಳು ಅತ್ಯಂತ ನಿರ್ಣಾಯಕವಾಗಲಿದೆ ಅಂತ ಕೇಂದ್ರದ ತಜ್ಞರು ಹೇಳಿದ್ದಾರೆ. ಏಪ್ರಿಲ್‌ ಅಂತ್ಯ ಹಾಗೂ ಮೇನಲ್ಲಿ ಕೊರೋನಾ ಮಹಾಸ್ಫೋಟವಾಗಲಿದೆಯಂತೆ. ಅದರಲ್ಲೂ ಮೇ ತಿಂಗಳು ಅತ್ಯಂತ ಭಯಾನಕವಾಗಿರುತ್ತದೆ ಅಂತ ತಜ್ಞರು ಅಂದಾಜಿಸಿದ್ದಾರೆ. ಇವರೆಡು ತಿಂಗಳಲ್ಲಿ ಗರಿಷ್ಟ ಕೇಸ್‌ಗಳು ದಾಖಲಾಗುತ್ತವೆ ಅಂತ ತಿಳಿಸಿದ್ದಾರೆ.

ಯುಗಾದಿಯ ಹೊಸ ತೊಡಕು ಆಚರಣೆ: ಮಟನ್‌ ಖರೀದಿಗೆ ಜನವೋ ಜನ..! 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?