Covid-19: ರಾಜ್ಯದಲ್ಲಿ ರದ್ದಾಗುತ್ತಾ ನೈಟ್, ವೀಕೆಂಡ್ ಕರ್ಫ್ಯೂ?

Covid-19: ರಾಜ್ಯದಲ್ಲಿ ರದ್ದಾಗುತ್ತಾ ನೈಟ್, ವೀಕೆಂಡ್ ಕರ್ಫ್ಯೂ?

Suvarna News   | Asianet News
Published : Jan 20, 2022, 03:15 PM IST

ರಾಜ್ಯದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ರದ್ದು ಮಾಡುವಂತೆ ಒತ್ತಡ
ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿದೆ ಸಭೆ
ವೀಕೆಂಡ್ ಕರ್ಫ್ಯೂ ರದ್ದು ಬಗ್ಗೆ ಬಾಯ್ಬಿಡದ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು (ಜ. 20): ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದು ಈ ಕುರಿತಾಗಿ ಶುಕ್ರವಾರ ರಾಜ್ಯ ಸರ್ಕಾರದ ಸಭೆ ನಡೆಯಲಿದೆ. ಈವರೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳ್ಳುವ ಬಗ್ಗೆ ಒಂಚೂರು ಬಾಯ್ಬಿಡದ ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Weekend Curfew ರದ್ದಿಗೆ ಬಿಗಿಪಟ್ಟು: ಚಿತ್ರ ಪ್ರದರ್ಶನ ರದ್ದು
ಈ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, "ಇನ್ನೂ 24 ಗಂಟೆಗಳಿವೆ ಕಾಯಿರಿ, ಜನರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಜನರ ಆರೋಗ್ಯದ ದೃಷ್ಟಿಯಲ್ಲಿ ನಾಳೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ. ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಲಾಭವೂ ಇಲ್ಲ, ನಷ್ಟವೂ ಇಲ್ಲ' ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿಯ ಸಚಿವರು ಹಾಗೂ ಶಾಸಕರು ಕೂಡ ವೀಕೆಂಡ್ ಕರ್ಫ್ಯೂ ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ. ಇದರಿಂದಾಗಿ ರಾಜ್ಯದ ಜನರಿಗೆ ಶುಭ ಶುಕ್ರವಾರವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?