ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!

ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!

Suvarna News   | Asianet News
Published : Apr 03, 2021, 10:48 AM ISTUpdated : Apr 03, 2021, 11:16 AM IST

ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಒಳಾಂಗಣ ಪ್ರದೇಶಗಳಲ್ಲಿ ‘ಸೂಪರ್‌ ಸ್ಪ್ರೇಡರ್‌’ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದೇ ಕಾರಣ. ಇದನ್ನು ತಡೆಗಟ್ಟಲು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲ ಶಿಫಾರಸು ಮಾಡಿತ್ತು. 

ಬೆಂಗಳೂರು (ಏ. 03): ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಒಳಾಂಗಣ ಪ್ರದೇಶಗಳಲ್ಲಿ ‘ಸೂಪರ್‌ ಸ್ಪ್ರೇಡರ್‌’ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದೇ ಕಾರಣ. ಇದನ್ನು ತಡೆಗಟ್ಟಲು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲ ಶಿಫಾರಸು ಮಾಡಿತ್ತು. ಆದರ ಆಧಾರದ ಮೇಲೆ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸಾರ್ವಜನಿಕರು ಅದರಂತೆ ನಡೆದುಕೊಳ್ಳಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಗಿರಿಧರ್‌ ಬಾಬು ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!