ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..!

ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..!

Published : Oct 27, 2020, 09:05 PM IST

ಮೈಸೂರಿನ ವೈದ್ಯರೊಬ್ಬರು ಸ್ವತಃ ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರೇ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ.

 ಬೆಂಗಳೂರು, (ಅ.27): ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೋನಾ ರೊಗಕ್ಕೆ 2021ರ ಜನವರಿಯಲ್ಲಿ ಲಸಿಕೆ ಸಿಗುವ ಸಂಭವವಿದೆ ಎಂಬ ಆಶಾಭಾವನೆ ಸರ್ಕಾರದಿಂದ ವ್ಯಕ್ತವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಹೊಸ ವರ್ಷದ ಪ್ರಾರಂಭದಲ್ಲಿ ಕೊರೋನಾ ಮಾರಿಗೆ ಲಸಿಕೆ ಸಿಗುವ ನಿರೀಕ್ಷೆಯಿದ್ದು, 2 ಮತ್ತು 3ನೇ ಹಂತದಲ್ಲಿ ನಡೆಯುವ ಪ್ರಯೋಗಗಳ ಮೇಲೆ ಅವಲಂಬಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಅಂತೂ ಇಂತೂ ಬರಲಿದೆ ಲಸಿಕೆ; 2021 ರ ಆರಂಭದಲ್ಲಿ ಸಿಗಲಿದೆ

ಮತ್ತೊಂದೆಡೆ ಮೈಸೂರಿನ ವೈದ್ಯರೊಬ್ಬರು ಸ್ವತಃ ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರೇ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವುದನ್ನ ಕೇಳಿ,

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!