ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..!

ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..!

Published : Oct 27, 2020, 09:05 PM IST

ಮೈಸೂರಿನ ವೈದ್ಯರೊಬ್ಬರು ಸ್ವತಃ ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರೇ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ.

 ಬೆಂಗಳೂರು, (ಅ.27): ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೋನಾ ರೊಗಕ್ಕೆ 2021ರ ಜನವರಿಯಲ್ಲಿ ಲಸಿಕೆ ಸಿಗುವ ಸಂಭವವಿದೆ ಎಂಬ ಆಶಾಭಾವನೆ ಸರ್ಕಾರದಿಂದ ವ್ಯಕ್ತವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಹೊಸ ವರ್ಷದ ಪ್ರಾರಂಭದಲ್ಲಿ ಕೊರೋನಾ ಮಾರಿಗೆ ಲಸಿಕೆ ಸಿಗುವ ನಿರೀಕ್ಷೆಯಿದ್ದು, 2 ಮತ್ತು 3ನೇ ಹಂತದಲ್ಲಿ ನಡೆಯುವ ಪ್ರಯೋಗಗಳ ಮೇಲೆ ಅವಲಂಬಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಅಂತೂ ಇಂತೂ ಬರಲಿದೆ ಲಸಿಕೆ; 2021 ರ ಆರಂಭದಲ್ಲಿ ಸಿಗಲಿದೆ

ಮತ್ತೊಂದೆಡೆ ಮೈಸೂರಿನ ವೈದ್ಯರೊಬ್ಬರು ಸ್ವತಃ ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರೇ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವುದನ್ನ ಕೇಳಿ,

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?