ರಸ್ತೆ ಪಕ್ಕವೇ ಸೋಂಕಿತನ ಅಂತ್ಯಕ್ರಿಯೆ; ಪಿಪಿಇ ಕಿಟ್ ಅಲ್ಲಿಯೇ ಬಿಸಾಡಿ ಹೋದ ಸಿಬ್ಬಂದಿ

ರಸ್ತೆ ಪಕ್ಕವೇ ಸೋಂಕಿತನ ಅಂತ್ಯಕ್ರಿಯೆ; ಪಿಪಿಇ ಕಿಟ್ ಅಲ್ಲಿಯೇ ಬಿಸಾಡಿ ಹೋದ ಸಿಬ್ಬಂದಿ

Suvarna News   | Asianet News
Published : Jul 07, 2020, 05:51 PM IST

ಕೊರೊನಾಗೆ ಶಿರಸಿಯ ಬಾಳಗಾರ ವ್ಯಕ್ತಿಯೊಬ್ಬ ಬಲಿಯಾಗಿದ್ದು, ಕಾರವಾರದ ಸಂಕ್ರುಭಾಗದಲ್ಲಿ ರಸ್ತೆ ಪಕ್ಕವೇ ಮಧ್ಯರಾತ್ರಿ ಅಂತ್ಯಸಂಸ್ಕಾರ ಮಾಡಲಾಗಿದೆ. ಸ್ಮಶಾನದಲ್ಲಿ ಶವ ಹೂಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸ್ಥಳೀಯರು ವಿರೋಧಿಸಿದರು. ಕೊನೆಗೆ ಸಾರ್ವಜನಿಕ ಸ್ಥಳದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಪಿಪಿಇ ಕಿಟ್‌ನ್ನು ಸಿಬ್ಬಂದಿ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 

ಬೆಂಗಳೂರು (ಜು. 07): ಕೊರೊನಾಗೆ ಶಿರಸಿಯ ಬಾಳಗಾರ ವ್ಯಕ್ತಿಯೊಬ್ಬ ಬಲಿಯಾಗಿದ್ದು, ಕಾರವಾರದ ಸಂಕ್ರುಭಾಗದಲ್ಲಿ ರಸ್ತೆ ಪಕ್ಕವೇ ಮಧ್ಯರಾತ್ರಿ ಅಂತ್ಯಸಂಸ್ಕಾರ ಮಾಡಲಾಗಿದೆ. ಸ್ಮಶಾನದಲ್ಲಿ ಶವ ಹೂಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸ್ಥಳೀಯರು ವಿರೋಧಿಸಿದರು. ಕೊನೆಗೆ ಸಾರ್ವಜನಿಕ ಸ್ಥಳದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಪಿಪಿಇ ಕಿಟ್‌ನ್ನು ಸಿಬ್ಬಂದಿ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!