ಕೇಂದ್ರ ಸರ್ಕಾರದ ಯೋಜನೆಗಾಗಿ ಗೋಶಾಲೆ ಒಡೆಯಲು ಸಿದ್ಧತೆ; ಬೀದಿಗೆ ಬರಲಿವೆ ನೂರಾರು ಗೋವುಗಳು

ಕೇಂದ್ರ ಸರ್ಕಾರದ ಯೋಜನೆಗಾಗಿ ಗೋಶಾಲೆ ಒಡೆಯಲು ಸಿದ್ಧತೆ; ಬೀದಿಗೆ ಬರಲಿವೆ ನೂರಾರು ಗೋವುಗಳು

Suvarna News   | Asianet News
Published : Nov 24, 2020, 11:13 AM ISTUpdated : Nov 24, 2020, 11:16 AM IST

ಕೇಂದ್ರ ಸರ್ಕಾರದ ಯೋಜನೆ ಕೋಸ್ಟ್ ಗಾರ್ಡ್ ಅಕಾಡೆಮಿಗಾಗಿ ಮಂಗಳೂರಿನ ಕೆಂಜಾರು ಬಳಿಯ ಕಪಿಲಾ ಗೋಶಾಲೆ ಒಡೆಯಲು ಸಿದ್ಧತೆ ನಡೆಸಲಾಗಿದೆ. 

ಬೆಂಗಳೂರು (ನ. 24): ಕೇಂದ್ರ ಸರ್ಕಾರದ ಯೋಜನೆ ಕೋಸ್ಟ್ ಗಾರ್ಡ್ ಅಕಾಡೆಮಿಗಾಗಿ ಮಂಗಳೂರಿನ ಕೆಂಜಾರು ಬಳಿಯ ಕಪಿಲಾ ಗೋಶಾಲೆ ಒಡೆಯಲು ಸಿದ್ಧತೆ ನಡೆಸಲಾಗಿದೆ. 

ಪ್ರಕಾಶ್ ಶೆಟ್ಟಿ ಎಂಬುವವರು ಈ ಗೋಶಾಲೆಯನ್ನು ನಡೆಸುತ್ತಿದ್ದಾರೆ. ಅಧಿಕಾರಿಗಳು ಇವರಿಗೆ ಎಚ್ಚರಿಕೆ ನೀಡಿ, ಗಡುವು ಕೊಟ್ಟು ಹೋಗಿದ್ದಾರೆ. ಇಲ್ಲಿರುವ ಗೋವುಗಳಿಗೆ ವ್ಯವಸ್ಥೆ ಮಾಡದೇ ಗೋಶಾಲೆ ಒಡೆಯಲು ವ್ಯವಸ್ಥೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!