ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

Published : Aug 09, 2020, 12:24 PM IST

ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

ಮಂಡ್ಯ (ಆ. 09):  ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ