ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

Published : Aug 09, 2020, 12:24 PM IST

ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

ಮಂಡ್ಯ (ಆ. 09):  ಮಳೆಯ ಅಬ್ಬರಕ್ಕೆ ಹೇಮಾವತಿ ತುಂಬಿ ಹರಿಯುತ್ತಿದ್ದು ಕೊಚ್ಚಿ ಹೋಗುತ್ತಿದ್ದ ಒಂದು ಹಸುವನ್ನು ರಕ್ಷಿಸಲಾಗಿದೆ. ಇನ್ನೊಂದು ಹಸು ಮೃತಪಟ್ಟಿದೆ. ಮಂಡ್ಯದ ದಬ್ಬೇಘಟ್ಟ ಎಂಬುವಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿ ಮಾಲಿಕ ಎರಡು ಹಸುಗಳನ್ನು ಕಟ್ಟಿದ್ದ. ಪ್ರವಾಹದಿಂದಾಗಿ ಜಮೀನಿನಲ್ಲಿ ನೀರು ನುಗ್ಗಿದೆ. ಎರಡೂ ಹಸುಗಳು ಕೊಚ್ಚಿ ಹೋಗುತ್ತಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಒಂದು ಹಸುವನ್ನು ರಕ್ಷಿಸಲಾಯಿತು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!