CP Yogeshwar VS HDK: 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿಲ್ಲ ಎಚ್‌ಡಿಕೆ: ಯೋಗೇಶ್ವರ್

CP Yogeshwar VS HDK: 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿಲ್ಲ ಎಚ್‌ಡಿಕೆ: ಯೋಗೇಶ್ವರ್

Published : Mar 14, 2022, 05:37 PM ISTUpdated : Mar 14, 2022, 05:51 PM IST

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಹಾಗೂ ಎಚ್‌ಡಿಕೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್‌ಡಿಕೆ ಸಿಎಂ ಆದಾಗ 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿರಲಿಲ್ಲ. ಅವಾಗ ಬಂದಿದ್ದರೆ ಅನೇಕ ಸಮಸ್ಯೆಗಳು ಬಗೆಹರಿಯುತ್ತಿತ್ತು. ಈಗ ಬಂದು ಜನರ ಕಣ್ಣೀರು ಒರೆಸುವ ನಾಟಕ ಮಾಡ್ತಾರೆ' ಎಂದು ಶಾಸಕ ಸಿಪಿ ಯೋಗೇಶ್ವರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 14): ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಹಾಗೂ ಎಚ್‌ಡಿಕೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್‌ಡಿಕೆ ಸಿಎಂ ಆದಾಗ 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿರಲಿಲ್ಲ. ಅವಾಗ ಬಂದಿದ್ದರೆ ಅನೇಕ ಸಮಸ್ಯೆಗಳು ಬಗೆಹರಿಯುತ್ತಿತ್ತು. ಈಗ ಬಂದು ಜನರ ಕಣ್ಣೀರು ಒರೆಸುವ ನಾಟಕ ಮಾಡ್ತಾರೆ' ಎಂದು ಶಾಸಕ ಸಿಪಿ ಯೋಗೇಶ್ವರ್ ಹೇಳಿದ್ದಾರೆ. 

ಬಿಜೆಪಿ ನಾಯಕರಿಗೆ ಬುದ್ಧಿಯಿಲ್ಲ. ಎಚ್‌ಡಿಕೆಯನ್ನು ಓಲೈಸ್ತಾರೆ. ಭಾವನಾತ್ಮಕವಾಗಿ ಜನರನ್ನು ಯಾಮಾರಿಸುವ ಕಾಲ ಹೋಯ್ತು. ಮಂಡ್ಯದಲ್ಲಿ ಜನ ತಿರಸ್ಕರಿಸಿದ್ದಾರೆ' ಎಂದು ಯೋಗೇಶ್ವರ್ ಟೀಕಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more