CP Yogeshwar VS HDK: 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿಲ್ಲ ಎಚ್‌ಡಿಕೆ: ಯೋಗೇಶ್ವರ್

CP Yogeshwar VS HDK: 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿಲ್ಲ ಎಚ್‌ಡಿಕೆ: ಯೋಗೇಶ್ವರ್

Published : Mar 14, 2022, 05:37 PM ISTUpdated : Mar 14, 2022, 05:51 PM IST

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಹಾಗೂ ಎಚ್‌ಡಿಕೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್‌ಡಿಕೆ ಸಿಎಂ ಆದಾಗ 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿರಲಿಲ್ಲ. ಅವಾಗ ಬಂದಿದ್ದರೆ ಅನೇಕ ಸಮಸ್ಯೆಗಳು ಬಗೆಹರಿಯುತ್ತಿತ್ತು. ಈಗ ಬಂದು ಜನರ ಕಣ್ಣೀರು ಒರೆಸುವ ನಾಟಕ ಮಾಡ್ತಾರೆ' ಎಂದು ಶಾಸಕ ಸಿಪಿ ಯೋಗೇಶ್ವರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 14): ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಹಾಗೂ ಎಚ್‌ಡಿಕೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್‌ಡಿಕೆ ಸಿಎಂ ಆದಾಗ 14 ತಿಂಗಳು ಚನ್ನಪಟ್ಟಣಕ್ಕೆ ಕಾಲಿಟ್ಟಿರಲಿಲ್ಲ. ಅವಾಗ ಬಂದಿದ್ದರೆ ಅನೇಕ ಸಮಸ್ಯೆಗಳು ಬಗೆಹರಿಯುತ್ತಿತ್ತು. ಈಗ ಬಂದು ಜನರ ಕಣ್ಣೀರು ಒರೆಸುವ ನಾಟಕ ಮಾಡ್ತಾರೆ' ಎಂದು ಶಾಸಕ ಸಿಪಿ ಯೋಗೇಶ್ವರ್ ಹೇಳಿದ್ದಾರೆ. 

ಬಿಜೆಪಿ ನಾಯಕರಿಗೆ ಬುದ್ಧಿಯಿಲ್ಲ. ಎಚ್‌ಡಿಕೆಯನ್ನು ಓಲೈಸ್ತಾರೆ. ಭಾವನಾತ್ಮಕವಾಗಿ ಜನರನ್ನು ಯಾಮಾರಿಸುವ ಕಾಲ ಹೋಯ್ತು. ಮಂಡ್ಯದಲ್ಲಿ ಜನ ತಿರಸ್ಕರಿಸಿದ್ದಾರೆ' ಎಂದು ಯೋಗೇಶ್ವರ್ ಟೀಕಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more