ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

Published : Oct 21, 2024, 11:44 PM IST

ಚನ್ನಪಟ್ಟ ಕಸರತ್ತಿನಲ್ಲಿ ರಾಜೀನಾಮೆ ದಾಳ ಉರುಳಿಸಿದ ಸಿಪಿ ಯೋಗೇಶ್ವರ್, ದಳಪತಿಗಳ ಪಟ್ಟು ಬಿಗಿ, ಸಂಡೂರು ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ಗೆ ಗೊಂದಲ, ಉಪ ಚುನಾವಣೆ ರಾಜಕೀಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚನ್ನಪಟ್ಟಣದ ಕಗ್ಗಂಟು ಹೆಚ್ಚಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಸಿಪಿ ಯೋಗೇಶ್ವರ್ ಕನಸಿಗೆ ಕೊಳ್ಳಿ ಇಡುವ ಸಾಧ್ಯತೆ ದಟ್ಟವಾಗಿದೆ. ಉಪ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ 2 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಅಭ್ಯರ್ಥಿ ಫೈನಲ್ ಆಗಿಲ್ಲ. ಸಿಪಿ ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿದ್ದರೆ, ಇತ್ತ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಬಲ ಕ್ಷೇತ್ರ ಇದಾಗಿದೆ. ಆದರೆ ಮೈತ್ರಿ ಧರ್ಮಾ ಪಾಲನೆಯಿಂದಾಗಿ ಈ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ನಿಚ್ಚಳವಾಗಿದೆ. ಇದರ ಬೆನ್ನಲ್ಲೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯನ್ನು ಕಂಗಾಲು ಮಾಡಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more